Bible

Proverbs 11 - TELUGU (Kannada)

1 దొంగత్రాసు యెహోవాకు హేయము సరియైన గుండు ఆయనకిష్టము.ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.

2 అహంకారము వెంబడి అవమానము వచ్చును వినయముగలవారియొద్ద జ్ఞానమున్నది.ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.

3 యథార్థవంతుల యథార్థత వారికి త్రోవ చూపిం చును ద్రోహుల మూర్ఖస్వభావము వారిని పాడుచేయును.ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.

4 ఉగ్రతదినమందు ఆస్తి అక్కరకు రాదు నీతి మరణమునుండి రక్షించును.ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.

5 యథార్థవంతుల నీతి వారి మార్గమును సరాళము చేయును భక్తిహీనుడు తన భక్తిహీనతచేతనే పడిపోవును.ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.

6 యథార్థవంతుల నీతి వారిని విమోచించును విశ్వాసఘాతకులు తమ దురాశవలననే పట్టబడుదురు.ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.

7 భక్తిహీనుడు చనిపోగా వాని ఆశ నిర్మూలమగును బలాఢ్యులైనవారి ఆశ భంగమైపోవును.ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು.

8 నీతిమంతుడు బాధనుండి తప్పింపబడును భక్తిహీనుడు బాధపాలగునుನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.

9 భక్తిహీనుడు తన నోటి మాటచేత తన పొరుగువారికి నాశనము తెప్పించును తెలివిచేత నీతిమంతులు తప్పించుకొందురు.ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.

10 నీతిమంతులు వర్థిల్లుట పట్టణమునకు సంతోషకరము భక్తిహీనులు నశించునప్పుడు ఉత్సాహధ్వని పుట్టును.ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.

11 యథార్థవంతుల దీవెనవలన పట్టణమునకు కీర్తి కలుగును భక్తిహీనుల మాటలు దానిని బోర్లద్రోయును.ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.

12 తన పొరుగువానిని తృణీకరించువాడు బుద్ధిలేనివాడు. వివేకియైనవాడు మౌనముగా నుండును.ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.

13 కొండెగాడై తిరుగులాడువాడు పరుల గుట్టు బయట పెట్టును నమ్మకమైన స్వభావముగలవాడు సంగతి దాచును.ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ.

14 నాయకులు లేని జనులు చెడిపోవుదురు ఆలోచనకర్తలు అనేకులుండుట రక్షణకరము.ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.

15 ఎదుటివానికొరకు పూటబడినవాడు చెడిపోవును. పూటబడ నొప్పనివాడు నిర్భయముగా నుండును.ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.

16 నెనరుగల స్త్రీ ఘనతనొందును. బలిష్ఠులు ఐశ్వర్యము చేపట్టుదురు.ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ.

17 దయగలవాడు తనకే మేలు చేసికొనును క్రూరుడు తన శరీరమునకు బాధ తెచ్చుకొనునుಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.

18 భక్తిహీనుని సంపాదన వానిని మోసము చేయును నీతిని విత్తువాడు శాశ్వతమైన బహుమానము నొందును.ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.

19 యథార్థమైన నీతి జీవదాయకము దుష్టక్రియలు విడువక చేయువాడు తన మరణమునకే చేయునుನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.

20 మూర్ఖచిత్తులు యెహోవాకు హేయులు యథార్థముగా ప్రవర్తించువారు ఆయనకిష్టులు.ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.

21 నిశ్చయముగా భక్తిహీనునికి శిక్ష తప్పదు. నీతిమంతుల సంతానము విడిపింపబడును.ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.

22 వివేకములేని సుందరస్త్రీ పంది ముక్కుననున్న బంగారు కమ్మివంటిది.ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು.

23 నీతిమంతుల కోరిక ఉత్తమమైనది భక్తిహీనుల ఆశ అహంకారయుక్తమైనది.ನೀತಿವಂತರು ಒಳ್ಳೇಯದನ್ನು ಮಾತ್ರ ಅಪೇಕ್ಷಿಸುತ್ತಾರೆ; ದುಷ್ಟರ ಅಪೇಕ್ಷೆಯು ಕೋಪ ವಾಗಿದೆ.

24 వెదజల్లి అభివృద్ధిపొందువారు కలరు తగినదానికన్న తక్కువ ఇచ్చి లేమికి వచ్చువారు కలరు.ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.

25 ఔదార్యముగలవారు పుష్టినొందుదురు. నీళ్లు పోయువారికి నీళ్లు పోయబడునుಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.

26 ధాన్యము బిగబట్టువానిని జనులు శపించెదరు దానిని అమ్మువాని తలమీదికి దీవెన వచ్చును.ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.

27 మేలు చేయగోరువాడు ఉపయుక్తమైన క్రియ చేయును కీడుచేయ గోరువానికి కీడే మూడును.ಒಳ್ಳೇದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದು ತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವದು.

28 ధనమును నమ్ముకొనువాడు పాడైపోవును నీతిమంతులు చిగురాకువలె వృద్ధినొందుదురుತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.

29 తన ఇంటివారిని బాధపెట్టువాడు గాలిని స్వతం త్రించుకొనును మూఢుడు జ్ఞానహృదయులకు దాసుడగును.ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.

30 నీతిమంతులు ఇచ్చు ఫలము జీవవృక్షము జ్ఞానముగలవారు ఇతరులను రక్షించుదురుನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.

31 నీతిమంతులు భూమిమీద ప్రతిఫలము పొందుదురు భక్తిహీనులును పాపులును మరి నిశ్చయముగా ప్రతి ఫలము పొందుదురు గదా?ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.

Kannada Bible