Bible

Proverbs 19 - TELUGU (Kannada)

1 బుద్ధిహీనుడై తన పెదవులతో మూర్ఖముగా మాటలాడు వానికంటె యథార్థముగా ప్రవర్తించు దరిద్రుడే శ్రేష్ఠుడు.ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.

2 ఒకడు తెలివి లేకుండుట మంచిది కాదు తొందరపడి నడచువాడు దారి తప్పిపోవును. ఒకని మూర్ఖత వాని ప్రవర్తనను తారుమారు చేయునుತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.

3 అట్టివాడు హృదయమున యెహోవామీద కోపిం చును.ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.

4 ధనముగలవానికి స్నేహితులు అధికముగానుందురు, దరిద్రుడు తన స్నేహితులను పోగొట్టుకొనును.ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.

5 కూటసాక్షి శిక్ష నొందకపోడు అబద్ధములాడువాడు తప్పించుకొనడు.ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.

6 అనేకులు గొప్పవారి కటాక్షము వెదకుదురు దాతకు అందరు స్నేహితులే.ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.

7 బీదవాడు తన చుట్టములందరికి అసహ్యుడు అట్టివానికి స్నేహితులు మరి దూరస్థులగుదురు వాడు నిరర్థకమైన మాటలు వెంటాడువాడు.ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.

8 బుద్ధి సంపాదించుకొనువాడు తన ప్రాణమునకు ఉప కారి వివేచనను లక్ష్యము చేయువాడు మేలు పొందును.ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.

9 కూటసాక్షి శిక్షనొందకపోడు అబద్ధములాడువాడు నశించును.ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.

10 భోగముల ననుభవించుట బుద్ధిహీనునికి తగదు రాజులనేలుట దాసునికి బొత్తిగా తగదు.ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.

11 ఒకని సుబుద్ధి వానికి దీర్ఘశాంతము నిచ్చును తప్పులు క్షమించుట అట్టివానికి ఘనతనిచ్చును.ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.

12 రాజు కోపము సింహగర్జనవంటిది అతని కటాక్షము గడ్డిమీద కురియు మంచు వంటిది.ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.

13 బుద్ధిహీనుడగు కుమారుడు తన తండ్రికి చేటుతెచ్చును భార్యతోడి పోరు ఎడతెగక పడుచుండు బిందువు లతో సమానము.ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.

14 గృహమును విత్తమును పితరులిచ్చిన స్వాస్థ్యము సుబుద్ధిగల భార్య యెహోవాయొక్క దానము.ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.

15 సోమరితనము గాఢనిద్రలో పడవేయును సోమరివాడు పస్తు పడియుండును.ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.

16 ఆజ్ఞను గైకొనువాడు తన్ను కాపాడుకొనువాడు తన ప్రవర్తన విషయమై అజాగ్రతగా నుండువాడు చచ్చును.ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.

17 బీదలను కనికరించువాడు యెహోవాకు అప్పిచ్చు వాడు వాని ఉపకారమునకు ఆయన ప్రత్యుపకారము చేయును.ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.

18 బుద్ధి వచ్చునని నీ కుమారుని శిక్షింపుము అయితే వాడు చావవలెనని కోరవద్దు.ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.

19 మహా కోపియగువాడు దండన తప్పించుకొనడు వాని తప్పించినను వాడు మరల కోపించుచునే యుండును.ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.

20 నీవు ముందుకు జ్ఞానివగుటకై ఆలోచన విని ఉపదేశము అంగీకరించుము.ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.

21 నరుని హృదయములో ఆలోచనలు అనేకములుగా పుట్టును యెహోవాయొక్క తీర్మానమే స్థిరము.ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.

22 కృప చూపుట నరుని పరులకు ప్రియునిగా చేయును అబద్ధికునికంటె దరిద్రుడే మేలు.ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.

23 యెహోవాయందు భయభక్తులు కలిగియుండుట జీవ సాధనము అది కలిగినవాడు తృప్తుడై అపాయము లేకుండ బ్రదుకును.ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.

24 సోమరి పాత్రలో చెయ్యి ముంచునేగాని తన నోటికి దాని తిరిగి ఎత్తనైన ఎత్తడు.ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.

25 అపహాసకులు దండింపబడగా చూచి జ్ఞానము లేని వారు జ్ఞానము నొందుదురు వివేకులను గద్దించినయెడల వారు జ్ఞానవృద్ధి నొందు దురు.ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.

26 తండ్రికి కీడుచేసి తల్లిని తరిమివేయువాడు అవమానమును అపకీర్తిని కలుగజేయువాడు.ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.

27 నా కుమారుడా, తెలివి పుట్టించు మాటలు నీవు మీరగోరితివా? ఉపదేశము వినుట ఇక మానుకొనుము.ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.

28 వ్యర్థుడైన సాక్షి న్యాయము నపహసించును భక్తిహీనుల నోరు దోషమును జుర్రుకొనును.ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.

29 అపహాసకులకు తీర్పులును బుద్ధిహీనుల వీపులకు దెబ్బలును నియమింపబడినవి.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.

Kannada Bible