Bible

Proverbs 20 - TELUGU (Kannada)

1 ద్రాక్షారసము వెక్కిరింతల పాలుచేయును మద్యము అల్లరి పుట్టించును దాని వశమైనవారందరు జ్ఞానములేనివారు.ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.

2 రాజువలని భయము సింహగర్జనవంటిది రాజునకు క్రోధము పుట్టించువారు తమకు ప్రాణ మోసము తెచ్చుకొందురుಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

3 కలహమునకు దూరముగా నుండుట నరులకు ఘనత మూర్ఖుడైన ప్రతివాడును పోరునే కోరును.ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.

4 విత్తులు వేయు కాలమున సోమరి దున్నడు కోతకాలమున పంటనుగూర్చి వాడు విచారించు నప్పుడు వానికేమియు లేకపోవును.ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.

5 నరుని హృదయములోని ఆలోచన లోతు నీళ్ల వంటిది వివేకముగలవాడు దానిని పైకి చేదుకొనును.ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.

6 దయ చూపువానిని కలిసికొనుట అనేకులకు తట స్థించును నమ్ముకొనదగినవాడు ఎవరికి కనబడును?ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?

7 యథార్థవర్తనుడగు నీతిమంతుని పిల్లలు వాని తదనంతరము ధన్యులగుదురు.ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.

8 న్యాయసింహాసనాసీనుడైన రాజు తన కన్నులతో చెడుతనమంతయు చెదరగొట్టును.ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.

9 నా హృదయమును శుద్ధపరచుకొని యున్నాను పాపము పోగొట్టుకొని పవిత్రుడనైతిననుకొనదగిన వాడెవడు?ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?

10 వేరువేరు తూనికె రాళ్లు వేరువేరు కుంచములు ఈ రెండును యెహోవాకు హేయములు.ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.

11 బాలుడు సహితము తన నడవడి శుద్ధమైనదో కాదో యథార్థమైనదో కాదో తన చేష్టలవలన తెలియజేయును.ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.

12 వినగల చెవి చూడగల కన్ను ఈ రెండును యెహోవా కలుగచేసినవే.ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.

13 లేమికి భయపడి నిద్రయందు ఆసక్తి విడువుము నీవు మేల్కొనియుండినయెడల ఆహారము తిని తృప్తి పొందుదువు.ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.

14 కొనువాడుజబ్బుది జబ్బుది అనును అవతలికి వెళ్లి దాని మెచ్చుకొనును.ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.

15 బంగారును విస్తారమైన ముత్యములును కలవు. తెలివి నుచ్చరించు పెదవులు అమూల్యమైన సొత్తు.ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.

16 అన్యునికొరకు పూటబడినవాని వస్త్రమును పుచ్చు కొనుము పరులకొరకు వానినే కుదువపెట్టించుముಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.

17 మోసము చేసి తెచ్చుకొన్న ఆహారము మనుష్యులకు బహు ఇంపుగా ఉండును పిమ్మట వాని నోరు మంటితో నింపబడును.ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.

18 ఉద్దేశములు ఆలోచనచేత స్థిరపరచబడును వివేకముగల నాయకుడవై యుద్ధము చేయుము.ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.

19 కొండెగాడై తిరుగులాడువాడు పరుల గుట్టు బయట పెట్టును కావున వదరుబోతుల జోలికి పోకుము.ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.

20 తన తండ్రినైనను తల్లినైనను దూషించువాని దీపము కారుచీకటిలో ఆరిపోవును.ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.

21 మొదట బహు త్వరితముగా దొరికిన స్వాస్థ్యము తుదకు దీవెన నొందకపోవును.ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.

22 కీడుకు ప్రతికీడు చేసెదననుకొనవద్దు యెహోవాకొరకు కనిపెట్టుకొనుము ఆయన నిన్ను రక్షించును.ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.

23 వేరువేరు తూనికె రాళ్లు యెహోవాకు హేయములు దొంగత్రాసు అనుకూలము కాదు.ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.

24 ఒకని నడతలు యెహోవా వశము తనకు సంభవింపబోవునది యొకడెట్లు తెలిసికొన గలడు?ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?

25 వివేచింపక ప్రతిష్ఠితమని చెప్పుటయు మ్రొక్కుకొనిన తరువాత దానిగూర్చి విచారించు టయు ఒకనికి ఉరియగును.ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.

26 జ్ఞానముగల రాజు భక్తిహీనులను చెదరగొట్టును వారిమీద చక్రము దొర్లించును.ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.

27 నరుని ఆత్మ యెహోవా పెట్టిన దీపము అది అంతరంగములన్నియు శోధించును.ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.

28 కృపాసత్యములు రాజును కాపాడును కృపవలన అతడు తన సింహాసనమును స్థిరపరచు కొనును.ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.

29 ¸°వనస్థుల బలము వారికి అలంకారము తలనెరపు వృద్ధులకు సౌందర్యముಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.

30 గాయములు చేయు దెబ్బలు అంతరంగములలో చొచ్చి చెడుతనమును తొలగిం చును.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.

Kannada Bible