Psalm 7:6 in Kannada

Kannada Kannada Bible Psalm Psalm 7 Psalm 7:6

Psalm 7:6
ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.

Psalm 7:5Psalm 7Psalm 7:7

Psalm 7:6 in Other Translations

King James Version (KJV)
Arise, O LORD, in thine anger, lift up thyself because of the rage of mine enemies: and awake for me to the judgment that thou hast commanded.

American Standard Version (ASV)
Arise, O Jehovah, in thine anger; Lift up thyself against the rage of mine adversaries, And awake for me; thou hast commanded judgment.

Bible in Basic English (BBE)
Come up, Lord, in your wrath; be lifted up against my haters; be awake, my God, give orders for the judging.

Darby English Bible (DBY)
Arise, Jehovah, in thine anger; lift thyself up against the raging of mine oppressors, and awake for me: thou hast commanded judgment.

Webster's Bible (WBT)
Let the enemy persecute my soul, and take it; yes, let him tread down my life upon the earth, and lay my honor in the dust. Selah.

World English Bible (WEB)
Arise, Yahweh, in your anger. Lift up yourself against the rage of my adversaries. Awake for me. You have commanded judgment.

Young's Literal Translation (YLT)
Rise, O Jehovah, in Thine anger, Be lifted up at the wrath of mine adversaries, And awake Thou for me: Judgment Thou hast commanded:

Arise,
ק֘וּמָ֤הqûmâKOO-MA
O
Lord,
יְהוָ֨ה׀yĕhwâyeh-VA
in
thine
anger,
בְּאַפֶּ֗ךָbĕʾappekābeh-ah-PEH-ha
thyself
up
lift
הִ֭נָּשֵׂאhinnāśēʾHEE-na-say
because
of
the
rage
בְּעַבְר֣וֹתbĕʿabrôtbeh-av-ROTE
enemies:
mine
of
צוֹרְרָ֑יṣôrĕrāytsoh-reh-RAI
and
awake
וְע֥וּרָהwĕʿûrâveh-OO-ra
for
אֵ֝לַ֗יʾēlayA-LAI
judgment
the
to
me
מִשְׁפָּ֥טmišpāṭmeesh-PAHT
that
thou
hast
commanded.
צִוִּֽיתָ׃ṣiwwîtātsee-WEE-ta

Cross Reference

Psalm 44:23
ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.

Psalm 35:23
ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.

Psalm 3:7
ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.

Isaiah 33:10
ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.

Psalm 103:6
ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.

Psalm 138:7
ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.

Isaiah 3:13
ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.

Isaiah 37:20
ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.

Isaiah 51:9
ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?

Psalm 94:1
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.

Psalm 78:65
ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,

Psalm 12:5
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.

Psalm 35:1
ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು.

Psalm 44:26
ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.

Psalm 59:5
ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.

Psalm 68:1
ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.

Psalm 73:20
ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.

Psalm 74:3
ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.

Psalm 76:8
ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.

2 Samuel 17:14
ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.