Revelation 17:17 in Kannada

Kannada Kannada Bible Revelation Revelation 17 Revelation 17:17

Revelation 17:17
ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.

Revelation 17:16Revelation 17Revelation 17:18

Revelation 17:17 in Other Translations

King James Version (KJV)
For God hath put in their hearts to fulfil his will, and to agree, and give their kingdom unto the beast, until the words of God shall be fulfilled.

American Standard Version (ASV)
For God did put in their hearts to do his mind, and to come to one mind, and to give their kingdom unto the beast, until the words of God should be accomplished.

Bible in Basic English (BBE)
Because God has put it in their hearts to do his purpose, and to be of one mind, giving their kingdom to the beast, till the words of God have effect and are complete.

Darby English Bible (DBY)
for God has given to their hearts to do his mind, and to act with one mind, and to give their kingdom to the beast until the words of God shall be fulfilled.

World English Bible (WEB)
For God has put in their hearts to do what he has in mind, and to be of one mind, and to give their kingdom to the beast, until the words of God should be accomplished.

Young's Literal Translation (YLT)
for God did give into their hearts to do its mind, and to make one mind, and to give their kingdom to the beast till the sayings of God may be complete,

For
hooh

γὰρgargahr
God
θεὸςtheosthay-OSE
hath
put
ἔδωκενedōkenA-thoh-kane
in
εἰςeisees
their
τὰςtastahs

καρδίαςkardiaskahr-THEE-as
hearts
αὐτῶνautōnaf-TONE
to
fulfil
ποιῆσαιpoiēsaipoo-A-say
his
τὴνtēntane

γνώμηνgnōmēnGNOH-mane
will,
αὐτοῦautouaf-TOO
and
καὶkaikay
to
agree,
ποιῆσαιpoiēsaipoo-A-say

μίανmianMEE-an

γνώμηνgnōmēnGNOH-mane
and
καὶkaikay
give
δοῦναιdounaiTHOO-nay
their
τὴνtēntane
kingdom
βασιλείανbasileianva-see-LEE-an
unto
the
αὐτῶνautōnaf-TONE
beast,
τῷtoh
until
θηρίῳthēriōthay-REE-oh
the
ἄχριachriAH-hree
words
τελεσθῇtelesthētay-lay-STHAY
of

shall
be
τὰtata
God
ῥήματάrhēmataRAY-ma-TA
fulfilled.
τοῦtoutoo
θεοῦtheouthay-OO

Cross Reference

Revelation 10:7
ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.

Revelation 17:13
ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.

2 Thessalonians 2:10
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.

John 13:2
ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.

John 13:18
ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.

John 19:24
ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ

John 19:28
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.

Acts 4:27
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು

2 Corinthians 8:16
ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.

James 1:13
ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.

Revelation 6:11
ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.

Revelation 15:1
ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.

John 12:39
ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ--

John 10:35
ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.

Luke 22:37
ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Psalm 105:25
ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.

Proverbs 19:21
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.

Proverbs 21:1
ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.

Isaiah 45:17
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.

Isaiah 46:10
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.

Jeremiah 27:6
ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.

Jeremiah 32:40
ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.

Ezekiel 38:16
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.

Daniel 12:7
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.

Luke 22:3
ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.

Luke 22:22
ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.

Ezra 7:27
ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.