Acts 15:19 in Kannada

Kannada Kannada Bible Acts Acts 15 Acts 15:19

Acts 15:19
ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.

Acts 15:18Acts 15Acts 15:20

Acts 15:19 in Other Translations

King James Version (KJV)
Wherefore my sentence is, that we trouble not them, which from among the Gentiles are turned to God:

American Standard Version (ASV)
Wherefore my judgment is, that we trouble not them that from among the Gentiles turn to God;

Bible in Basic English (BBE)
For this reason my decision is, that we do not put trouble in the way of those who from among the Gentiles are turned to God;

Darby English Bible (DBY)
Wherefore *I* judge, not to trouble those who from the nations turn to God;

World English Bible (WEB)
"Therefore my judgment is that we don't trouble those from among the Gentiles who turn to God,

Young's Literal Translation (YLT)
wherefore I judge: not to trouble those who from the nations do turn back to God,

Wherefore
διὸdiothee-OH
my
ἐγὼegōay-GOH
sentence
is,
κρίνωkrinōKREE-noh
that
we
trouble
μὴmay
not
παρενοχλεῖνparenochleinpa-ray-noh-HLEEN
which
them,
τοῖςtoistoos
from
among
ἀπὸapoah-POH
the
τῶνtōntone
Gentiles
ἐθνῶνethnōnay-THNONE
turned
are
ἐπιστρέφουσινepistrephousinay-pee-STRAY-foo-seen
to
ἐπὶepiay-PEE

τὸνtontone
God:
θεόνtheonthay-ONE

Cross Reference

ಅಪೊಸ್ತಲರ ಕೃತ್ಯಗ 15:28
ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.

ಗಲಾತ್ಯದವರಿಗೆ 1:7
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.

ಅಪೊಸ್ತಲರ ಕೃತ್ಯಗ 15:24
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ

ಅಪೊಸ್ತಲರ ಕೃತ್ಯಗ 15:10
ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?

ಹೋಶೇ 14:2
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.

ಯೆಶಾಯ 55:7
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.

1 ಥೆಸಲೊನೀಕದವರಿಗೆ 1:9
ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.

ಗಲಾತ್ಯದವರಿಗೆ 5:11
ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?

ಗಲಾತ್ಯದವರಿಗೆ 2:4
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.

ಅಪೊಸ್ತಲರ ಕೃತ್ಯಗ 26:20
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.