Acts 4:2 in Kannada

Kannada Kannada Bible Acts Acts 4 Acts 4:2

Acts 4:2
ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.

Acts 4:1Acts 4Acts 4:3

Acts 4:2 in Other Translations

King James Version (KJV)
Being grieved that they taught the people, and preached through Jesus the resurrection from the dead.

American Standard Version (ASV)
being sore troubled because they taught the people, and proclaimed in Jesus the resurrection from the dead.

Bible in Basic English (BBE)
Being greatly troubled because they were teaching the people and preaching Jesus as an example of the coming back from the dead.

Darby English Bible (DBY)
being distressed on account of their teaching the people and preaching by Jesus the resurrection from among [the] dead;

World English Bible (WEB)
being upset because they taught the people and proclaimed in Jesus the resurrection from the dead.

Young's Literal Translation (YLT)
being grieved because of their teaching the people, and preaching in Jesus the rising again out of the dead --

Being
grieved
διαπονούμενοιdiaponoumenoithee-ah-poh-NOO-may-noo
that
διὰdiathee-AH
they
τὸtotoh

διδάσκεινdidaskeinthee-THA-skeen
taught
αὐτοὺςautousaf-TOOS
the
τὸνtontone
people,
λαὸνlaonla-ONE
and
καὶkaikay
preached
καταγγέλλεινkatangelleinka-tahng-GALE-leen
through
ἐνenane
Jesus
τῷtoh
the
Ἰησοῦiēsouee-ay-SOO
resurrection
τὴνtēntane

ἀνάστασινanastasinah-NA-sta-seen
from
τὴνtēntane
the
dead.
ἐκekake
νεκρῶνnekrōnnay-KRONE

Cross Reference

ಅಪೊಸ್ತಲರ ಕೃತ್ಯಗ 17:18
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

1 ಥೆಸಲೊನೀಕದವರಿಗೆ 4:13
ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.

2 ಕೊರಿಂಥದವರಿಗೆ 4:13
ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.

1 ಕೊರಿಂಥದವರಿಗೆ 15:23
ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.

1 ಕೊರಿಂಥದವರಿಗೆ 15:12
ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?

ರೋಮಾಪುರದವರಿಗೆ 8:11
ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.

ಅಪೊಸ್ತಲರ ಕೃತ್ಯಗ 26:23
ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.

ಅಪೊಸ್ತಲರ ಕೃತ್ಯಗ 26:8
ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?

ಅಪೊಸ್ತಲರ ಕೃತ್ಯಗ 24:21
ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.

ಅಪೊಸ್ತಲರ ಕೃತ್ಯಗ 24:14
ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.

ಅಪೊಸ್ತಲರ ಕೃತ್ಯಗ 19:23
ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ಅಪೊಸ್ತಲರ ಕೃತ್ಯಗ 17:31
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

ಅಪೊಸ್ತಲರ ಕೃತ್ಯಗ 13:45
ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.

ಅಪೊಸ್ತಲರ ಕೃತ್ಯಗ 10:40
ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.

ಅಪೊಸ್ತಲರ ಕೃತ್ಯಗ 5:17
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು

ಅಪೊಸ್ತಲರ ಕೃತ್ಯಗ 3:15
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.

ಯೋಹಾನನು 11:47
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?

ನೆಹೆಮಿಯ 2:10
ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್‌ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.