Jeremiah 32:5 in Kannada

Kannada Kannada Bible Jeremiah Jeremiah 32 Jeremiah 32:5

Jeremiah 32:5
ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.

Jeremiah 32:4Jeremiah 32Jeremiah 32:6

Jeremiah 32:5 in Other Translations

King James Version (KJV)
And he shall lead Zedekiah to Babylon, and there shall he be until I visit him, saith the LORD: though ye fight with the Chaldeans, ye shall not prosper.

American Standard Version (ASV)
and he shall bring Zedekiah to Babylon, and there shall he be until I visit him, saith Jehovah: though ye fight with the Chaldeans, ye shall not prosper?

Bible in Basic English (BBE)
And he will take Zedekiah away to Babylon, where he will be till I have pity on him, says the Lord: though you are fighting with the Chaldaeans, things will not go well for you?

Darby English Bible (DBY)
and he shall lead Zedekiah to Babylon, and there shall he be until I visit him, saith Jehovah: though ye fight with the Chaldeans, ye shall not prosper?

World English Bible (WEB)
and he shall bring Zedekiah to Babylon, and there shall he be until I visit him, says Yahweh: though you fight with the Chaldeans, you shall not prosper?

Young's Literal Translation (YLT)
And `to' Babylon he leadeth Zedekiah, and there he is till My inspecting him, -- an affirmation of Jehovah -- because ye fight with the Chaldeans, ye do not prosper.'

And
he
shall
lead
וּבָבֶ֞לûbābeloo-va-VEL

יוֹלִ֤ךְyôlikyoh-LEEK
Zedekiah
אֶתʾetet
Babylon,
to
צִדְקִיָּ֙הוּ֙ṣidqiyyāhûtseed-kee-YA-HOO
and
there
וְשָׁ֣םwĕšāmveh-SHAHM
shall
he
be
יִֽהְיֶ֔הyihĕyeyee-heh-YEH
until
עַדʿadad
visit
I
פָּקְדִ֥יpoqdîpoke-DEE
him,
saith
אֹת֖וֹʾōtôoh-TOH
the
Lord:
נְאֻםnĕʾumneh-OOM
though
יְהוָ֑הyĕhwâyeh-VA
fight
ye
כִּ֧יkee
with
תִֽלָּחֲמ֛וּtillāḥămûtee-la-huh-MOO
the
Chaldeans,
אֶתʾetet
ye
shall
not
הַכַּשְׂדִּ֖יםhakkaśdîmha-kahs-DEEM
prosper?
לֹ֥אlōʾloh
תַצְלִֽיחוּ׃taṣlîḥûtahts-LEE-hoo

Cross Reference

ಯೆಹೆಜ್ಕೇಲನು 17:15
ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?

ಯೆಹೆಜ್ಕೇಲನು 17:9
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.

ಯೆರೆಮಿಯ 39:7
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.

ಯೆರೆಮಿಯ 33:5
ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.

ಯೆರೆಮಿಯ 27:22
ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.

ಯೆಹೆಜ್ಕೇಲನು 12:13
ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.

ಯೆರೆಮಿಯ 37:10
ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.

ಯೆರೆಮಿಯ 34:4
ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.

ಯೆರೆಮಿಯ 21:4
ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.

ಯೆರೆಮಿಯ 2:37
ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.

ಙ್ಞಾನೋಕ್ತಿಗಳು 21:30
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.

2 ಪೂರ್ವಕಾಲವೃತ್ತಾ 24:20
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.

2 ಪೂರ್ವಕಾಲವೃತ್ತಾ 13:12
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.

ಅರಣ್ಯಕಾಂಡ 14:41
ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.