John 11:24 in Kannada

Kannada Kannada Bible John John 11 John 11:24

John 11:24
ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.

John 11:23John 11John 11:25

John 11:24 in Other Translations

King James Version (KJV)
Martha saith unto him, I know that he shall rise again in the resurrection at the last day.

American Standard Version (ASV)
Martha saith unto him, I know that he shall rise again in the resurrection at the last day.

Bible in Basic English (BBE)
Martha said to him, I am certain that he will come to life again when all come back from the dead at the last day.

Darby English Bible (DBY)
Martha says to him, I know that he will rise again in the resurrection in the last day.

World English Bible (WEB)
Martha said to him, "I know that he will rise again in the resurrection at the last day."

Young's Literal Translation (YLT)
Martha saith to him, `I have known that he will rise again, in the rising again in the last day;'

Martha
λέγειlegeiLAY-gee
saith
αὐτῷautōaf-TOH
unto
him,
ΜάρθαmarthaMAHR-tha
I
know
ΟἶδαoidaOO-tha
that
ὅτιhotiOH-tee
again
rise
shall
he
ἀναστήσεταιanastēsetaiah-na-STAY-say-tay
in
ἐνenane
the
τῇtay
resurrection
ἀναστάσειanastaseiah-na-STA-see
at
ἐνenane
the
τῇtay
last
ἐσχάτῃeschatēay-SKA-tay
day.
ἡμέρᾳhēmeraay-MAY-ra

Cross Reference

ಅಪೊಸ್ತಲರ ಕೃತ್ಯಗ 24:15
ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.

ಯೋಹಾನನು 5:28
ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,

ಲೂಕನು 14:14
ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.

ಯೆಶಾಯ 26:19
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.

ಇಬ್ರಿಯರಿಗೆ 11:35
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.

ಅಪೊಸ್ತಲರ ಕೃತ್ಯಗ 23:6
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ

ಅಪೊಸ್ತಲರ ಕೃತ್ಯಗ 17:31
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

ಮತ್ತಾಯನು 22:23
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--

ಹೋಶೇ 13:14
ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.

ಹೋಶೇ 6:2
ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.

ದಾನಿಯೇಲನು 12:2
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

ಯೆಹೆಜ್ಕೇಲನು 37:1
ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.

ಯೆಶಾಯ 25:8
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.

ಕೀರ್ತನೆಗಳು 49:14
ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.

ಕೀರ್ತನೆಗಳು 17:15
ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.