Luke 10:13 in Kannada

Kannada Kannada Bible Luke Luke 10 Luke 10:13

Luke 10:13
ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

Luke 10:12Luke 10Luke 10:14

Luke 10:13 in Other Translations

King James Version (KJV)
Woe unto thee, Chorazin! woe unto thee, Bethsaida! for if the mighty works had been done in Tyre and Sidon, which have been done in you, they had a great while ago repented, sitting in sackcloth and ashes.

American Standard Version (ASV)
Woe unto thee, Chorazin! woe unto thee, Bethsaida! for if the mighty works had been done in Tyre and Sidon, which were done in you, they would have repented long ago, sitting in sackcloth and ashes.

Bible in Basic English (BBE)
A curse is on you, Chorazin! A curse is on you, Beth-saida! For if such works of power had been done in Tyre and Sidon as have been done in you, they would have been turned from their sins, in days gone by, seated in the dust.

Darby English Bible (DBY)
Woe to thee, Chorazin! woe to thee, Bethsaida! for if the works of power which have taken place in you had taken place in Tyre and Sidon, they had long ago repented, sitting in sackcloth and ashes.

World English Bible (WEB)
"Woe to you, Chorazin! Woe to you, Bethsaida! For if the mighty works had been done in Tyre and Sidon which were done in you, they would have repented long ago, sitting in sackcloth and ashes.

Young's Literal Translation (YLT)
`Wo to thee, Chorazin; wo to thee, Bethsaida; for if in Tyre and Sidon had been done the mighty works that were done in you, long ago, sitting in sackcloth and ashes, they had reformed;

Woe
Οὐαίouaioo-A
unto
thee,
σοιsoisoo
Chorazin!
Χωραζίνchōrazinhoh-ra-ZEEN
woe
οὐαίouaioo-A
unto
thee,
σοιsoisoo
Bethsaida!
Βηθσαϊδά·bēthsaidavayth-sa-ee-THA
for
ὅτιhotiOH-tee
if
εἰeiee
the
ἐνenane
mighty
works
ΤύρῳtyrōTYOO-roh
had
been
done
καὶkaikay
in
Σιδῶνιsidōnisee-THOH-nee
Tyre
ἐγένοντο,egenontoay-GAY-none-toh
and
αἱhaiay
Sidon,
δυνάμειςdynameisthyoo-NA-mees
which
αἱhaiay
have
been
done
γενόμεναιgenomenaigay-NOH-may-nay
in
ἐνenane
you,
ὑμῖνhyminyoo-MEEN
ago
while
great
a
had
πάλαιpalaiPA-lay
they
repented,
ἂνanan
sitting
ἐνenane

σάκκῳsakkōSAHK-koh
in
καὶkaikay
sackcloth
σποδῷspodōspoh-THOH
and
καθήμεναιkathēmenaika-THAY-may-nay
ashes.
μετενόησανmetenoēsanmay-tay-NOH-ay-sahn

Cross Reference

ಯೆಶಾಯ 23:1
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್‌ ದೇಶದವರಿಂದ ಅವರಿಗೆ ತಿಳಿಯಿತು.

ಯೆಹೆಜ್ಕೇಲನು 26:1
ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

ರೋಮಾಪುರದವರಿಗೆ 11:8
(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.

ಯೋವೇಲ 3:4
ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.

ಪ್ರಕಟನೆ 11:3
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.

1 ತಿಮೊಥೆಯನಿಗೆ 4:2
ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು

ರೋಮಾಪುರದವರಿಗೆ 9:29
ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 28:25
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--

ಯೋಹಾನನು 3:5
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

ಲೂಕನು 9:10
ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.

ಮಾರ್ಕನು 8:22
ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.

ಮತ್ತಾಯನು 11:20
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --

ದಾನಿಯೇಲನು 9:3
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.

ಯೆಹೆಜ್ಕೇಲನು 3:6
ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.

ಯೆಶಾಯ 61:3
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

ಯೋಬನು 42:6
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.