Luke 9:11 in Kannada

Kannada Kannada Bible Luke Luke 9 Luke 9:11

Luke 9:11
ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.

Luke 9:10Luke 9Luke 9:12

Luke 9:11 in Other Translations

King James Version (KJV)
And the people, when they knew it, followed him: and he received them, and spake unto them of the kingdom of God, and healed them that had need of healing.

American Standard Version (ASV)
But the multitudes perceiving it followed him: and he welcomed them, and spake to them of the kingdom of God, and them that had need of healing he cured.

Bible in Basic English (BBE)
But the people, getting news of it, went after him: and he was pleased to see them, and gave them teaching about the kingdom of God, and made those well who were in need of it.

Darby English Bible (DBY)
But the crowds knowing [it] followed him; and he received them and spake to them of the kingdom of God, and cured those that had need of healing.

World English Bible (WEB)
But the multitudes, perceiving it, followed him. He welcomed them, and spoke to them of the Kingdom of God, and he cured those who needed healing.

Young's Literal Translation (YLT)
and the multitudes having known did follow him, and having received them, he was speaking to them concerning the reign of God, and those having need of service he cured.

And
οἱhoioo
the
δὲdethay
people,
ὄχλοιochloiOH-hloo
when
they
knew
γνόντεςgnontesGNONE-tase
it,
followed
ἠκολούθησανēkolouthēsanay-koh-LOO-thay-sahn
him:
αὐτῷ·autōaf-TOH
and
καὶkaikay
he
received
δεξάμενοςdexamenosthay-KSA-may-nose
them,
αὐτοὺςautousaf-TOOS
and
spake
ἐλάλειelaleiay-LA-lee
them
unto
αὐτοῖςautoisaf-TOOS
of
περὶperipay-REE
the
τῆςtēstase
kingdom
βασιλείαςbasileiasva-see-LEE-as
of

τοῦtoutoo
God,
θεοῦtheouthay-OO
and
καὶkaikay
healed
τοὺςtoustoos
them
that
had
χρείανchreianHREE-an

ἔχονταςechontasA-hone-tahs
need
θεραπείαςtherapeiasthay-ra-PEE-as
of
healing.
ἰᾶτοiatoee-AH-toh

Cross Reference

ಯೆಶಾಯ 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

2 ತಿಮೊಥೆಯನಿಗೆ 4:2
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.

ರೋಮಾಪುರದವರಿಗೆ 15:3
ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.

ರೋಮಾಪುರದವರಿಗೆ 10:17
ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.

ರೋಮಾಪುರದವರಿಗೆ 10:14
ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?

ಅಪೊಸ್ತಲರ ಕೃತ್ಯಗ 28:31
ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.

ಯೋಹಾನನು 6:37
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.

ಯೋಹಾನನು 4:34
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

ಲೂಕನು 9:2
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.

ಲೂಕನು 8:10
ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.

ಲೂಕನು 8:1
ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.

ಲೂಕನು 5:31
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.

ಲೂಕನು 1:53
ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.

ಮಾರ್ಕನು 6:33
ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.

ಮತ್ತಾಯನು 21:43
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

ಮತ್ತಾಯನು 21:31
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯನು 14:14
ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

ಇಬ್ರಿಯರಿಗೆ 4:16
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.