Luke 9:56 in Kannada

Kannada Kannada Bible Luke Luke 9 Luke 9:56

Luke 9:56
ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.

Luke 9:55Luke 9Luke 9:57

Luke 9:56 in Other Translations

King James Version (KJV)
For the Son of man is not come to destroy men's lives, but to save them. And they went to another village.

American Standard Version (ASV)
And they went to another village.

Bible in Basic English (BBE)
And they went to another small town.

Darby English Bible (DBY)
And they went to another village.

World English Bible (WEB)
For the Son of Man didn't come to destroy men's lives, but to save them." They went to another village.

Young's Literal Translation (YLT)
for the Son of Man did not come to destroy men's lives, but to save;' and they went on to another village.

For
hooh
the
γὰρgargahr
Son
ὑιὸςhuiosyoo-OSE
of

τοῦtoutoo
man
ἀνθρώπουanthrōpouan-THROH-poo
is
not
οὐκoukook
come
ἦλθενēlthenALE-thane
to
destroy
ψυχὰςpsychaspsyoo-HAHS
men's
ἀνθρώπωνanthrōpōnan-THROH-pone
lives,
ἀπολέσαι,apolesaiah-poh-LAY-say
but
αλλαallaal-la
to
save
σῶσαιsōsaiSOH-say
And
them.
καὶkaikay
they
went
ἐπορεύθησανeporeuthēsanay-poh-RAYF-thay-sahn
to
εἰςeisees
another
ἑτέρανheteranay-TAY-rahn
village.
κώμηνkōmēnKOH-mane

Cross Reference

ಮತ್ತಾಯನು 20:28
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

ರೋಮಾಪುರದವರಿಗೆ 12:21
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.

ಯೋಹಾನನು 3:17
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.

1 ಪೇತ್ರನು 2:21
ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.

1 ತಿಮೊಥೆಯನಿಗೆ 1:15
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.

ಯೋಹಾನನು 12:47
ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.

ಯೋಹಾನನು 10:10
ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.

ಲೂಕನು 23:34
ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.

ಲೂಕನು 22:51
ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.

ಲೂಕನು 19:10
ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.

ಲೂಕನು 6:27
ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.

ಮತ್ತಾಯನು 18:10
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.

ಮತ್ತಾಯನು 5:39
ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.