Matthew 27:1 in Kannada

Kannada Kannada Bible Matthew Matthew 27 Matthew 27:1

Matthew 27:1
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

Matthew 27Matthew 27:2

Matthew 27:1 in Other Translations

King James Version (KJV)
When the morning was come, all the chief priests and elders of the people took counsel against Jesus to put him to death:

American Standard Version (ASV)
Now when morning was come, all the chief priests and the elders of the people took counsel against Jesus to put him to death:

Bible in Basic English (BBE)
Now when it was morning, all the chief priests and those in authority took thought together with the purpose of putting Jesus to death.

Darby English Bible (DBY)
And when it was morning all the chief priests and the elders of the people took counsel against Jesus so that they might put him to death.

World English Bible (WEB)
Now when morning had come, all the chief priests and the elders of the people took counsel against Jesus to put him to death:

Young's Literal Translation (YLT)
And morning having come, all the chief priests and the elders of the people took counsel against Jesus, so as to put him to death;

When
Πρωΐαςprōiasproh-EE-as
the
morning
δὲdethay
was
come,
γενομένηςgenomenēsgay-noh-MAY-nase
all
συμβούλιονsymboulionsyoom-VOO-lee-one
the
ἔλαβονelabonA-la-vone
chief
priests
πάντεςpantesPAHN-tase
and
οἱhoioo

ἀρχιερεῖςarchiereisar-hee-ay-REES
elders
καὶkaikay
the
of
οἱhoioo
people
πρεσβύτεροιpresbyteroiprase-VYOO-tay-roo
took
τοῦtoutoo
counsel
λαοῦlaoula-OO
against
κατὰkataka-TA

τοῦtoutoo
Jesus
Ἰησοῦiēsouee-ay-SOO
to
ὥστεhōsteOH-stay
put
him
to
θανατῶσαιthanatōsaitha-na-TOH-say
death:
αὐτόν·autonaf-TONE

Cross Reference

ಮಾರ್ಕನು 15:1
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.

ಯೋಹಾನನು 18:28
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.

ಲೂಕನು 22:66
ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--

ಅಪೊಸ್ತಲರ ಕೃತ್ಯಗ 5:21
ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್‌ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು

ಅಪೊಸ್ತಲರ ಕೃತ್ಯಗ 4:24
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;

ಮತ್ತಾಯನು 26:3
ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು

ಮತ್ತಾಯನು 23:13
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

ಮಿಕ 2:1
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.

ಙ್ಞಾನೋಕ್ತಿಗಳು 4:16
ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.

ಕೀರ್ತನೆಗಳು 2:2
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.

ಲೂಕನು 23:1
​ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.

1 ಸಮುವೇಲನು 19:11
ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ

ನ್ಯಾಯಸ್ಥಾಪಕರು 16:2
ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.