Matthew 4:17
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
Matthew 4:17 in Other Translations
King James Version (KJV)
From that time Jesus began to preach, and to say, Repent: for the kingdom of heaven is at hand.
American Standard Version (ASV)
From that time began Jesus to preach, and to say, Repent ye; for the kingdom of heaven is at hand.
Bible in Basic English (BBE)
From that time Jesus went about preaching and saying, Let your hearts be turned from sin, for the kingdom of heaven is near.
Darby English Bible (DBY)
From that time began Jesus to preach and to say, Repent, for the kingdom of the heavens has drawn nigh.
World English Bible (WEB)
From that time, Jesus began to preach, and to say, "Repent! For the Kingdom of Heaven is at hand."
Young's Literal Translation (YLT)
From that time began Jesus to proclaim and to say, `Reform ye, for come nigh hath the reign of the heavens.'
| From | Ἀπὸ | apo | ah-POH |
| that time | τότε | tote | TOH-tay |
| ἤρξατο | ērxato | ARE-ksa-toh | |
| Jesus | ὁ | ho | oh |
| began | Ἰησοῦς | iēsous | ee-ay-SOOS |
| to preach, | κηρύσσειν | kēryssein | kay-RYOOS-seen |
| and | καὶ | kai | kay |
| say, to | λέγειν | legein | LAY-geen |
| Repent: | Μετανοεῖτε· | metanoeite | may-ta-noh-EE-tay |
| for | ἤγγικεν | ēngiken | AYNG-gee-kane |
| the | γὰρ | gar | gahr |
| kingdom | ἡ | hē | ay |
| βασιλεία | basileia | va-see-LEE-ah | |
| of heaven | τῶν | tōn | tone |
| is at hand. | οὐρανῶν | ouranōn | oo-ra-NONE |
Cross Reference
ಅಪೊಸ್ತಲರ ಕೃತ್ಯಗ 2:38
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಮತ್ತಾಯನು 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಲೂಕನು 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಮಾರ್ಕನು 1:14
ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
ಅಪೊಸ್ತಲರ ಕೃತ್ಯಗ 17:30
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ಅಪೊಸ್ತಲರ ಕೃತ್ಯಗ 11:18
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 20:21
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
2 ತಿಮೊಥೆಯನಿಗೆ 2:25
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.
ಅಪೊಸ್ತಲರ ಕೃತ್ಯಗ 26:20
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ಅಪೊಸ್ತಲರ ಕೃತ್ಯಗ 3:19
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಲೂಕನು 15:10
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಮತ್ತಾಯನು 9:13
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ಇಬ್ರಿಯರಿಗೆ 6:1
ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
ಮತ್ತಾಯನು 11:12
ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
ಮತ್ತಾಯನು 13:9
ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ಮತ್ತಾಯನು 13:11
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಮತ್ತಾಯನು 13:24
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಮತ್ತಾಯನು 13:47
ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
ಮತ್ತಾಯನು 25:1
ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
ಲೂಕನು 5:32
ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
ಲೂಕನು 9:2
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
ಲೂಕನು 10:11
ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
ಲೂಕನು 15:7
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಮತ್ತಾಯನು 10:7
ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.