1 Timothy 4:3 ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
1 Timothy 4:3 in Other Translations
King James Version (KJV) Forbidding to marry, and commanding to abstain from meats, which God hath created to be received with thanksgiving of them which believe and know the truth.
American Standard Version (ASV) forbidding to marry, `and commanding' to abstain from meats, which God created to be received with thanksgiving by them that believe and know the truth.
Bible in Basic English (BBE) Who keep men from being married and from taking food which God made to be taken with praise by those who have faith and true knowledge.
Darby English Bible (DBY) forbidding to marry, [bidding] to abstain from meats, which God has created for receiving with thanksgiving for them who are faithful and know the truth.
World English Bible (WEB) forbidding marriage and commanding to abstain from foods which God created to be received with thanksgiving by those who believe and know the truth.
Young's Literal Translation (YLT) forbidding to marry -- to abstain from meats that God created to be received with thanksgiving by those believing and acknowledging the truth,
Forbidding
κωλυόντων
kōlyō
koh-LYOO-oh
to marry,
γαμεῖν
gameō
ga-MAY-oh
to abstain from
ἀπέχεσθαι
apechomai
ah-PAY-hoh-may
meats,
βρωμάτων
brōma
VROH-ma
which
ἃ
hos
ose
ὁ
ho
oh
God
θεὸς
theos
thay-OSE
hath created
ἔκτισεν
ktizō
k-TEE-zoh
to
εἰς
eis
ees
be received
μετάληψιν
metalēmpsis
may-TA-lame-psees
with
μετὰ
meta
may-TA
thanksgiving
εὐχαριστίας
eucharistia
afe-ha-ree-STEE-ah
τοῖς
ho
oh
of them which believe
πιστοῖς
pistos
pee-STOSE
and
καὶ
kai
kay
know
ἐπεγνωκόσιν
epiginōskō
ay-pee-gee-NOH-skoh
the
τὴν
ho
oh
truth.
ἀλήθειαν
alētheia
ah-LAY-thee-ah
Read Full Chapter :
1 Timothy 4
Cross Reference
ರೋಮಾಪುರದವರಿಗೆ 14:6
ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
ಆದಿಕಾಂಡ 9:3
ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
ಇಬ್ರಿಯರಿಗೆ 13:4
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
1 ಕೊರಿಂಥದವರಿಗೆ 7:28
ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
ಕೊಲೊಸ್ಸೆಯವರಿಗೆ 2:16
ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
1 ತಿಮೊಥೆಯನಿಗೆ 4:4
ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
ದಾನಿಯೇಲನು 11:37
ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
1 ಕೊರಿಂಥದವರಿಗೆ 8:8
ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.
1 ಕೊರಿಂಥದವರಿಗೆ 7:36
ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
1 ಕೊರಿಂಥದವರಿಗೆ 10:30
ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
ಕೊಲೊಸ್ಸೆಯವರಿಗೆ 2:20
ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ
ಕೊಲೊಸ್ಸೆಯವರಿಗೆ 3:17
ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
1 ಕೊರಿಂಥದವರಿಗೆ 6:13
ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
2 ಥೆಸಲೊನೀಕದವರಿಗೆ 2:13
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಆದಿಕಾಂಡ 1:29
ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
ಇಬ್ರಿಯರಿಗೆ 13:9
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
1 ತಿಮೊಥೆಯನಿಗೆ 2:4
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
1 ಸಮುವೇಲನು 9:13
ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
ಪ್ರಸಂಗಿ 5:18
ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
ಮತ್ತಾಯನು 14:19
ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ಮತ್ತಾಯನು 15:36
ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ಲೂಕನು 24:30
ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
ಯೋಹಾನನು 6:23
(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
ಯೋಹಾನನು 8:31
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ಅಪೊಸ್ತಲರ ಕೃತ್ಯಗ 10:13
ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
ಅಪೊಸ್ತಲರ ಕೃತ್ಯಗ 27:35
ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
ರೋಮಾಪುರದವರಿಗೆ 14:3
ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
ರೋಮಾಪುರದವರಿಗೆ 14:17
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.