Matthew 21 - KANNADA (Nepali)
1 ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--येशू र उहाँका चेलाहर यरूशलेम नजिक आईपुग्न लागेका थिए। तर तिनीहरू पहिले ‘जैतुन-डाँडा’ को बेथफागेमा रोकिए। येशूले आफ्ना दुई जना चेलाहरूलाई त्यहाँको एउटा नगरमा पठाउनु भयो।
2 ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.येशूले आफ्ना चेलाहरूलाई भन्नुभयो, “तिमीहरूले देखेको शहरमा जाऊ। त्यहाँ प्रवेश गर्न साथ एउटा गधालाई बाँधिएको भेट्टाउने छौ। त्यो गधासँग एउटा बछेडो पनि हुनेछ। ती दुवै फुकालेर म कहाँ ल्याऊ।
3 ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.यदि कसैले तिमीहरूलाई केही प्रश्न गरे उसलाई, ‘प्रभुलाई यी गधाहरूको आवश्यक परेको छ। उहाँले ती चाँडै फर्काइ दिनु हुनेछ भनी जवाफ दिनु।”‘
4 ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--अगमवक्ताले भनेको यो कुरा पूरा होस् भनेर यसो भएको थियो
5 ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.“सियोनको नगरलाई भन, ‘अब तिमीहरूको राजा आउनु हुँदैछ। उहाँ विनम्र हुनुहुन्छ अनि गधामा चढेर आउनु हुँदैछ, उहाँ एउटा भारी बोक्ने बछेडोमाथि आउनु हुँदैछ, जो काम गर्नकै खातिर जन्मेको पशु हो।”‘
6 ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.चेलाहरू गए र येशूले बताउनु भए अनुसार गरे।
7 ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.उनीहरू गधा र त्यसको बछेडालाई लिएर येशूकहाँ फर्की आए। तिनीहरूले आफ्ना वस्त्र गधालाई ओढाइदिए, अनि येशू त्यसमाथि बस्नु भयो।
8 ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.येशू यरूशलेम तिर जाने बाटामा गधामा चढेर जानुभयो। धेरै मानिसहरूले येशूको निम्ति बाटोमा वस्त्रहरू ओछ्याइदिएका थिए। अरू मानिसहरूले रूखका हाँगाहरू काटे र बाटोमा ओछ्याई दिए।
9 ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.केही मानिसहरू येशूको अधि-अधि हिंड्दै थिए। कोही मानिसहरू येशूको पछि-पछि हिंडदै थिए। मानिसहरू यसो भन्दै कराउन लागे, “दाऊदको पुत्र होसन्ना! ‘प्रभुको नाउँमा आउने धन्यका हुन्!’
10 ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.त्यसपछि येशू यरूशलेमभित्र प्रवेश गर्नु भयो। सम्पूर्ण शहरबासि अचम्मित भए। तिनीहरूले सोधे, “यो को हो?”
11 ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.येशूसँगै आएका मानिसहरूले जवाफ दिए, “उनी येशू हुन्। गालील शहरको नासरतका अगमवक्ता उनी नै हुन्।”
12 ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.येशू मन्दिरतर्फ लाग्नुभयो। उहाँले किन-बेच गर्ने सबैलाई त्यहाँबाट धपाउनु भयो। अनि येशूले ढुकुर बेच्नेहरूको बेञ्चहरू पनि पल्टाई दिनु भयो।
13 ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.येशूले त्यहाँ भएका मानिसहरूलाई भन्नुभयो, “धर्मशास्त्रमा यस्तो लेखिएको छ, ‘मेरो घर प्रार्थनाको घर भनिनेछ।’तर तिमीहरूले परमेश्वरको घरलाई डाकूहरूको ‘अड्डामा परिणत गरिरहेछौ।”
14 ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.केही अन्धा र केही लङ्गडा मानिसहरू मन्दिरमा येशू कहाँ आए। येशूले ती मानिसहरूलाई निको पारिदिनु भयो।
15 ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--मुख्य पुजाहारीहरू र शास्त्रीहरूले यो दृष्य देखे। तिनीहरूले येशूका चमत्कार कार्यहरू अनि मन्दिरमा बालकहरूले येशूलाई नै प्रंशसा गरिरहेका देखे। बालकहरू भन्दै थिए, “दाऊदका पुत्र, होसन्ना!” यसमा पूजाहरीहरू र शास्त्रीहरू क्रोधित भए।
16 ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.मुख्य पूजाहरीहरू र शास्त्रीहरू येशूलाई सोधे, “बालकहरूले के भनिरहेका छन् तपाईंले सुन्नु भो?”येशूले जवाफ दिनुभयो, “अवश्य। के तिमीहरूले कहिले धर्मशास्त्रहरूमा पढेका छैनौ? ‘उहाँले बालकहरूलाई स्तुति गर्न सिकाउनु भयो?’“
17 ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.त्यसपछि येशूले त्यो ठाउँलाई छोडनुभयो र नगरदेखि बाहिर बेथानीमा जानुभयो। त्यो रात येशूले त्यहीं बिताउनु भयो।
18 ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.भोलिपल्ट बिहानै, येशू नगरतिर र्फकिरहनु भएको थियो। उहाँ भोकाउनु भएको थियो।
19 ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.उहाँले बाटोको किनारमा त्यस नेभाराको रूख देख्नु भयो। येशूले नेभाराको रूखको छेउमा गएर उहाँले केही फल खाने इच्छा गर्नुभयो। तर त्यो नेभाराको रूखमा त्यसमा खाने फल केही थिएन। त्यहाँ पातैपात मात्र थिए। अनि येशूले त्यो रूखलाई भन्नुभयो, “अब उप्रान्त तँमा फल लाग्ने छैन।” अचानक त्यो रूख ओइलायो र मर्यो।
20 ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.चेलाहरूले त्यो देखे। तिनीहरू चकित भए। तिनीहरूले सोधो, “कसरी नेभारको रूख सुक्यो र झट्टै मरिहाल्यो?”
21 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವयेशूले भन्नुभयो, “म तिमीहरूलाई साँचो भन्दछु। यदि तिमीहरूमा विश्वास छ र त्यसमा शंका छैन भने, मैले जस्तै तिमीहरूले पनि गर्न सक्नेछौ। तिमीहरूले त्यो भन्दा धेरै गर्न सक्नेछौ। तिमीले यस पहाडलाई भन्न सक्छौ, ‘ए पहाड जा अनि समुद्रमा खस।’ यदि तिमीहरूमा विश्वास भए, तिमीहरूले भने जस्तै हुनेछ।
22 ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.विश्वास गरेर माग्यौ भने तिमीहरूले प्रार्थनमा मागेको जुनसुकै कुरा पनि पाउनेछौ।
23 ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.येशू मन्दिरतर्फ जानुभयो। र उहाँले सिकाइरहनु भएको बेला, मुख्य पुजारीहरू र जन-साधारणका अगुवाहरू येशूकहाँ आए। तिनीहरूले येशूलाई भने, “हामीलाई भन्नुहोस्। यी कार्यहरू गर्न तपाईंको के अधिकार छ? यस्तो अधिकार तपाईंलाई कसले दियो?”
24 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?येशूले जवाफ दिनुभयो, “म पनि तिमीहरूलाई एउटा प्रश्न सोध्न जाहन्छु। यदि तिमीहरूले मलाई जवाफ दियौ भने, म कुन अधिकारले यी कामहरू गरीरहेछु भनी बताउनेछु।
25 ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.“मलाई भन यूहन्नाको बप्तिस्मा परमेश्वरबाट वा मानिस कसबाट भयो? मुख्य पूजारीहरू र यहूदी नेताहरूले येशूको यो प्रश्न बारे बहस गरे। तिनीहरू आपसमा बात चीत गर्न थाले, “यदि हामीले यूहन्नाको बप्तिस्मा परमेश्वरबाटै भएको थियो, भन्यौ भने उहाँले भन्नु हुनेछ ‘त्यसो भए तिमीहरूले यूहन्नालाई किन विश्वास नगरेको भनी?’
26 ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.यदि हामीहरूले ‘यो बप्तिस्मा मानिसबाटै भएको थियो,’भन्यौ भने सबै मानिसहरू हामीहरूसँग रिसाउने छन्। हामी मानिसहरूबाट सावधान हुनुपर्छ किनभने तिनीहरू सबै यूहन्नालाई अगमवक्ता हो भनेर विश्वास गर्छन्।”
27 ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.त्यसपछि तिनीहरूले येशूलाई जवाफ दिए, “यूहन्नालाई कहाँबाट त्यो अधिकार दिइयो हामी जान्दैनौ।”तब येशूले भन्नुभयो, “त्यसो भए म पनि भन्ने छैन कि कुन अधिकारले म यी सब कार्यहरू गरिरहेछु।”
28 ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.“तिमीहरू यसको बारेमा के सोच्छौ? एकजना मानिसका दुइ छोराहरू थिए। त्यो मानिसले आफ्नो जेठा छोरालाई भन्यो, ‘छोरा, जाऊ र गएर आज दाखबरीमा काम गर।’
29 ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.छोराले जवाफ दियो, ‘म जाँदिन।’ तर केही समयपछि उसले आफ्नो विचार बद्ल्यो, अनि गयो।
30 ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.“त्यसपछि बाबु अर्को छोराकहाँ गए र भने, ‘छोरा, जाऊ अनि आज मेरो दाखबरीमा काम गर।’ छोरोले जवाफ दियो, ‘हुन्छ, बाबु, म गएर काम गर्छु।’ तर त्यो छोरा गएन।
31 ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.“अब यी दुइ छोराहरूमा कुन चाहिँले आफ्नो बाबुको आज्ञा पालन गर्यो।यहूदी नेताहरूले जवाफ दिए, “जेठा चाहिले।”येशूले तिनीहरूलाई भन्नुभयो, “म साँचो कुरा तिमीहरूलाई भन्दछु। महसूल उठाउनेहरू र वेश्याहरू खराब मानिसहरू हुन् भनी तिमीहरू ठान्दछौ। तर परमेश्वरको राज्यमा तिमीहरू भन्दा पहिले तिनीहरूले प्रवेश गर्न पाउनेछन्।
32 ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.यूहन्ना सही जीवन बाँच्ने उपाय देखाउनलाई आएका थिए। तर तिमीहरूले यूहन्नालाई पटक्कै विश्वास गरेनौ। तर महसूल उठाउनेहरू र वेश्याहरूले यूहन्ना माथि विश्वास गरे। अनि महसूल उठाउनेहरू र वेश्याहरूले यूहन्नालाई विश्वास गरेको तिमीहरूले देखेका थियौ। तर अझै पनि तिमीहरूले उनलाई विश्वास गर्न मन गरेनौ।
33 ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.“यो उखान सुन कुनै मानिसको जमीन थियो। उसले त्यो जमीनमा दाख लगायो। उसले दाखको जमीनको वरिपरि पर्खाल निर्माण गर्यो। अनि त्यसभित्र दाख पेल्ने कोलखनेको थियो। फेरि त्यो मानिसले एउटा मचान बनाचो। उसले आफ्नो खेत कोही किसानहरूलाई जिम्मा दिएर ऊ यात्रामा गयो।
34 ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.केही समय पछि, फसल उठाउने समय भयो। अनि त्यस मानिसले आफ्नो हिस्सा ल्याउन पठायो।
35 ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.“तर किसानहरूले ती नोकरहरूलाई समाते अनि एकजनालाई पिटे, अर्कोलाई मारिदिए अनि अर्कोलाई ढुङ्गाले हिर्काएर मारिदिए।
36 ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.फेरि त्यो खेत-मालिकले किसानहरूकहाँ अरू नोकरहरूलाई पठायो। उसले पाहिलेभन्दा धेरै नोकरहरू पठाएको थियो। तर किसानहरूले तिनीहरूसंग पनि यस्तै नै व्यवहार गरे।
37 ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.त्यसपछि उसले आफ्नै छोरालाई किसानहरूकहाँ पठायो। उसले भन्यो, ‘किसानहरूले मेरो छोरालाई आदर देखाउनेछन्।’
38 ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.“तर किसानहरूले आपसमा यसो भने, ‘यो ता मालिकको छोरा हो। यो खेत उसको हुनेछ। हामीले यसलाई मार्यौ भने खेत हाम्रै हुनेछ।’
39 ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.अनि किसानहरूले छोरालाई समातेर, उसलाई खेत बाहिर मारेर फ्याँकिदिए।
40 ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.“अब त्यो खेत को मालिक आएर ती किसानलाई के गर्ला?”
41 ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.ती यहूदी पूजाहारीहरू र नेताहरूले भने, “उसले ती दृष्टहरूलाई अवश्य नै मार्नेछ। त्यसपछि उनले आफ्नो खेत अरू किसानहरूलाई कमाउन दिनेछन्। जसले फलको समयमा मालिकलाई उसको भाग बुझाउन ल्याउँछ उनीहरूलाई त्यो खेत कमाउन दिईनेछ।”
42 ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?येशूले तिनीहरूलाई भन्नुभयो, “निश्चय नै तिमीहरूले यो धर्मशास्त्रमा पढेका छौ‘जुन ढुङ्गालाई डकर्मीहरूले रद्द गरे, त्यही ढुङ्गा मुख्य कुने ढुँङ्गा बन्यो, यो परमप्रभुले गर्नु भएको हो र यो हाम्रो लागि अचम्मको हुनेछ।’
43 ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.“त्यसैकारण म तिमीहरूलाई भन्दछु, परमेश्वरको राज्य तिमीहरूबाट खोसिनेछ। त्यस पछि परमेश्वरले यस्ता मानिसहरूलाई दिनु हुनेछ, जसले परमेश्वरले आफ्नो राज्यमा चाहनु भए अनुसारको काम उत्पन्न गर्नेछन्।
44 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.अनि जो कोही पनि त्यो ढुङ्गामाथि खस्नेछ ऊ टुक्रा टुक्रा बन्नेछ। यदि त्यो ढुङ्गा कसैमाथि खस्यो भने त्यसले त्यसलाई धूलोपिठो पार्नेछ।”
45 ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.येशूले भन्नु भएको यो उखानलाई मुख्य पूजाहारीहरू र फरिसीहरूले सुने। येशूले तिनीहरूकै विषयमा बोल्दै हुनुहुन्छ भन्ने कुरा तिनीहरूले बुझे।
46 ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.तिनीहरू येशूलाई पक्रने उपाय खोजीरहेका थिए। तर तिनीहरू मानिसहरूदेखि डराउँथे। किनभने मानिसहरूमा येशू अगमवक्ता हुन् भन्ने विश्वास थियो।
Nepali Bible