லூக்கா 4:40
சூரியன் அஸ்தமித்தபோது, ஜனங்களெல்லாரும் தங்களுக்குள்ளே பலபல வியாதிகளால் வருத்தப்பட்டவர்களை அவரிடத்தில் கொண்டுவந்தார்கள். அவர்கள் ஒவ்வொருவர்மேலும் அவர் தம்முடைய கைகளை வைத்து, அவர்களைச் சொஸ்தமாக்கினார்.
Cross Reference
Exodus 22:28
ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
Jude 1:16
ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
Jude 1:10
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
Luke 19:14
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
Romans 1:24
ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
Jude 1:18
ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
Ecclesiastes 10:20
ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
Acts 23:5
ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
Romans 8:12
ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.
Ephesians 5:5
ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
Colossians 3:5
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
Titus 1:7
ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
Hebrews 13:4
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
2 Peter 3:3
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
Jude 1:6
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
Jude 1:4
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
1 Peter 2:13
ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ
1 Thessalonians 4:7
ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
2 Corinthians 10:3
ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
Numbers 15:30
ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
Numbers 16:12
ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ,
Deuteronomy 17:12
ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
Deuteronomy 21:20
ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
1 Samuel 10:27
ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
2 Samuel 20:1
1 ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
1 Kings 12:16
ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
Psalm 2:1
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
Psalm 12:4
ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
Ecclesiastes 10:6
ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
Jeremiah 2:31
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
Romans 8:1
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
Romans 8:4
ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
Romans 13:1
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
1 Corinthians 6:9
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
Ephesians 4:19
ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
Genesis 49:6
ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
லூக்கா 4:40 ஆங்கிலத்தில்
Tags சூரியன் அஸ்தமித்தபோது ஜனங்களெல்லாரும் தங்களுக்குள்ளே பலபல வியாதிகளால் வருத்தப்பட்டவர்களை அவரிடத்தில் கொண்டுவந்தார்கள் அவர்கள் ஒவ்வொருவர்மேலும் அவர் தம்முடைய கைகளை வைத்து அவர்களைச் சொஸ்தமாக்கினார்
லூக்கா 4:40 Concordance லூக்கா 4:40 Interlinear லூக்கா 4:40 Image
முழு அதிகாரம் வாசிக்க : லூக்கா 4