சங்கீதம் 10:16
கர்த்தர் சதாகாலங்களுக்கும் ராஜாவாயிருக்கிறார், புறஜாதியார் அவருடைய தேசத்திலிருந்து அழிந்துபோவார்கள்.
Cross Reference
ಅರಣ್ಯಕಾಂಡ 28:19
ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
ಅರಣ್ಯಕಾಂಡ 29:13
ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
ಅರಣ್ಯಕಾಂಡ 29:2
ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
சங்கீதம் 10:16 ஆங்கிலத்தில்
karththar Sathaakaalangalukkum Raajaavaayirukkiraar, Purajaathiyaar Avarutaiya Thaesaththilirunthu Alinthupovaarkal.
Tags கர்த்தர் சதாகாலங்களுக்கும் ராஜாவாயிருக்கிறார் புறஜாதியார் அவருடைய தேசத்திலிருந்து அழிந்துபோவார்கள்
சங்கீதம் 10:16 Concordance சங்கீதம் 10:16 Interlinear சங்கீதம் 10:16 Image
முழு அதிகாரம் வாசிக்க : சங்கீதம் 10