2 Chronicles 21 - KANNADA (Telugu)
1 ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.యెహోషాపాతు తన పితరులతోకూడ నిద్రించి...తన పితరులచెంతను దావీదు పురమందు పాతిపెట్ట బడెను, అతని కుమారుడైన యెహోరాము అతనికి బదులుగా రాజాయెను.
2 ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.యెహోషాపాతు కుమారులైన అజర్యా యెహీయేలు జెకర్యా అజర్యా మిఖాయేలు షెఫట్య అను వారు ఇతనికి సహోదరులు; వీరందరును ఇశ్రాయేలు రాజైన యెహోషాపాతు కుమారులు.
3 ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.వారి తండ్రి వెండి బంగారములను బహుమానములుగా ప్రశస్తవస్తువులనేక ములను యూదా దేశములో ప్రాకారముగల పట్టణములను వారికిచ్చెను; అయితే యెహోరాము జ్యేష్ఠుడు గనుక అతనికి రాజ్యమును ఇచ్చెను.
4 ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.యెహోరాము తన తండ్రి రాజ్యమును ఏలనారంభించినప్పుడు తన్ను స్థిరపరచుకొని, తన సహోదరులనందరిని ఇశ్రాయేలీయుల అధిపతులలో కొందరిని హతముచేసెను.
5 ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.యెహోరాము ఏలనారంభించి నప్పుడు ముప్పది రెండేండ్లవాడు. అతడు యెరూష లేములో ఎనిమిది సంవత్సరములు ఏలెను.
6 ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,అతడు అహాబు కుమార్తెను పెండ్లిచేసికొని అహాబు సంతతి వారు నడచిన ప్రకారముగా ఇశ్రాయేలు రాజుల మార్గమందు నడచెను; అతడు యెహోవా దృష్టికి ప్రతికూలముగా ప్రవర్తించెను.
7 ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.అయినను యెహోవా తాను దావీదుతో చేసిన నిబంధన నిమిత్తమును, అతనికిని అతని కుమారులకును నిత్యము దీప మిచ్చెదనని చేసిన వాగ్దానము నిమిత్తమును దావీదు సంతతిని నశింపజేయుటకు మనస్సులేక యుండెను.
8 ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;అతని దినములలో ఎదోమీయులు తిరుగబడి యూదావారి అధి కారము త్రోసివేసి తమకు ఒకరాజును చేసికొనగా
9 ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು.యెహోరాము తన చేతిక్రిందనున్న అధి కారులను వెంట బెట్టుకొని, తన రథములన్నిటితో బయలుదేరి రాత్రివేళ లేచి తన్ను చుట్టుకొనిన ఎదోమీయులను రథాధిపతులను హతముచేసెను.
10 ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.కాగా నేటివరకును జరుగుచున్నట్టు ఎదోమీయులు యూదావారి చేతిక్రింద నుండక తిరుగ బడిరి. యెహోరాము తన పితరుల దేవుడైన యెహోవాను విసర్జించినందున ఆ కాలమందు లిబ్నాయును అతని చేతిక్రిందనుండి తిరుగబడెను.
11 ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.మరియు అతడు యూదా పర్వతములయందు బలిపీఠములను కట్టించి యెరూషలేము కాపురస్థులు దేవుని విసర్జించునట్లు చేసెను. యూదావారిని విగ్రహపూజకు లోపరచెను.
12 ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆఅంతట ప్రవక్తయైన ఏలీయా యొక పత్రిక వ్రాసి అతనియొద్దకు పంపెనునీ పితరుడగు దావీదునకు దేవుడైన యెహోవా సెలవిచ్చునదేమనగానీవు నీ తండ్రియైన యెహోషాపాతు మార్గములందైనను యూదారాజైన ఆసా మార్గములందైనను నడువక
13 ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದఇశ్రాయేలు రాజుల మార్గమందు నడచి అహాబు సంతతివారు చేసిన వ్యభిచారముల చొప్పున యూదాను యెరూషలేము కాపురస్థులను వ్యభిచరింపజేసి, నీకంటె యోగ్యులైన నీ తండ్రి సంతతి వారగు నీ సహోదరులను నీవు చంపియున్నావు.
14 ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.కాబట్టి గొప్ప తెగులుచేత యెహోవా నీ జనులను నీ పిల్లలను నీ భార్యలను నీ వస్తువాహనములన్నిటిని మొత్తును.
15 ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.నీవు ఉదరమున వ్యాధి కలిగి మిక్కిలి రోగివై యుందువు; దిన క్రమేణ ఆ వ్యాధిచేత నీ పేగులు పడిపోవును.
16 ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.మరియు యెహోవా యెహోరాముమీదికి ఫిలిష్తీయులను కూషీయుల చేరువనున్న అరబీయులను రేపగా
17 ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.వారు యూదా దేశముమీదికి వచ్చి దానిలో చొరబడి రాజ నగరునందు దొరకిన సమస్త పదార్థములను అతని కుమారులను భార్యలను పట్టుకొనిపోయిరి; అతని కుమారులలో కనిష్ఠుడైన యెహోయాహాజు తప్ప అతనికి ఒక్క కుమారు డైనను విడువబడలేదు.
18 ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;ఇదియంతయు అయినతరువాత యెహోవా కుదరచాలని వ్యాధిచేత అతనిని ఉదరమున మొత్తినందున
19 ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.రెండు సంవత్సరములు వ్యాధి బలమగుచు వచ్చి ఆ వ్యాధిచేత అతని పేగులు పడిపోయి బహు వేదన నొందుచు అతడు మరణమాయెను. అతని జనులు అతని పితరులకు చేసిన ఉత్తరక్రియలు అతనికి చేయలేదు.
20 ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.అతడు ఏలనారంభించినప్పుడు ముప్పది రెండేండ్లవాడు; యెరూషలేములో ఎనిమిది సంవత్సరములు ఏలి యెవరికిని ఇష్టము లేనివాడై అతడు చనిపోయెను; రాజుల సమాధులలో గాక దావీదు పురమందు వేరుచోట జనులు అతని పాతిపెట్టిరి.
Telugu Bible